Headlines

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More

ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಬಡ ಕುಟುಂಬದ ಪ್ರತಿಭೆಯ ಅಮೋಘ ಸಾಧನೆ

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಹೆಮ್ಮೆಯ ಕ್ಷಣ ಮೋದಿ–ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಅಭಿನಂದನೆ ಶಿವಮೊಗ್ಗ/ಕೊಲಂಬೊ : ಭಾರತ ಮಹಿಳಾ ತಂಡ ಏಕದಿನ ವಿಶ್ವಕಪ್ ಕಪ್ ಗೆದ್ದ ಹರ್ಷ ಇನ್ನೂ ತಣ್ಣಗಾಗುವ ಮೊದಲೇ, ಮತ್ತೊಂದು ಐತಿಹಾಸಿಕ ಕ್ಷಣ—ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಮೊದಲ ಬಾರಿಗೆ ಮುಡಿಗೇರಿಸಿಕೊಂಡಿದೆ. ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More
Exit mobile version