“ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸುದ್ದಿಯ ಸತ್ಯವೇನು?

Amid preparations across the country to welcome the New Year 2026, a legal news has gone viral on social media. The statements, especially regarding husbands who drink alcohol without their wife’s permission, have created confusion among the public. “ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸತ್ಯವೇನು? “Jail if you drink without…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

ಮನೆಯ ಕೊಟ್ಟಿಗೆಯಲ್ಲಿ ಅಡಗಿ‌ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.  ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.  ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.  ಕಾರ್ಯಾಚರಣೆಯಲ್ಲಿ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು

ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…

Read More

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು|fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ:  ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು…

Read More
Exit mobile version