ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ಹುಂಚಾ ಕೃಷಿ ಪತ್ತಿನ ಸಹಕಾರ ಸಂಘ 7 ಲಕ್ಷ ರೂ ನಿವ್ವಳ ಲಾಭ | ಗೊಂದಲಗಳ ನಡುವೆ ಸುಖಾಂತ್ಯಗೊಂಡ ವಾರ್ಷಿಕ ಸರ್ವ ಸದಸ್ಯರ ಸಭೆ

ರಿಪ್ಪನ್‌ಪೇಟೆ;- ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನಲ್ಲಿ 4.22 ಕೋಟಿ ರೂ ವ್ಯವಹಾರ ನಡೆಸುವುದರೊಂದಿಗೆ 7.72.109 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್.ಯದುಕುಮಾರ್ ಹೊಂಡಲಗದ್ದೆ  ತಿಳಿಸಿ ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತುಂಗಕ್ಕೆ ತರುವ ಬಗ್ಗೆ ಹಲವು ಅಶೋತ್ತರಗಳನ್ನು ಇಟ್ಟುಕೊಂಡಿದ್ದು ಸಂಘದ ಸದಸ್ಯರು ಪ್ರೋತ್ಸಾಹಿಸಿದಲ್ಲಿ ಸಂಘವನ್ನು ಲಾಭದತ್ತ ತರುವ ಗುರಿ ನಮ್ಮದಾಗಿದೆ ಎಂದರು. ರಿಪ್ಪನ್‌ಪೇಟೆ  ಸಮೀಪದ ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ…

Read More

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಸ್ಪತ್ರೆ ಎದುರಲ್ಲಿ ಬಿಸಾಡಿ ಹೋದ ಪತಿರಾಯ|Assault

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪದ  ಕೈನಲ್ಲಿ ಎಂಬ ಗ್ರಾಮದ ಮುರುಳಿ ಎಂಬಾತ ತನ್ನ ಪತ್ನಿ ಮೇಲೆ ಹಲ್ಲೆ ನೆಡೆಸಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯ ಬಳಿ ಬಿಸಾಕಿ ಹೋದ ಅಮಾನವೀಯ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಬೆಂಗಳೂರು ಮೂಲದ ಮುರುಳಿ ಕೈನಲ್ಲಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದನು. ನಂತರ ಇಲ್ಲೇ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಆತ ತನ್ನ ಪತ್ನಿಯ ಮೇಲೆ ಭೀಕರ ರೀತಿಯಲ್ಲಿ ಹಲ್ಲೆ ನೆಡೆಸಿ ಆಸ್ಪತ್ರೆ ಬಳಿ ಬಿಸಾಕಿ ಹೋಗಿದ್ದಾನೆ. ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 04/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More