ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder
ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…