ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು As a result of the collision, Raghavendra fell on the road and at the same time the rear wheel of the lorry ran over his head. As a result, he suffered severe injuries and died on the spot, police said. ಶಿವಮೊಗ್ಗ: ನಗರದ ವಿದ್ಯಾನಗರದ…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More