ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು :

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ತನ್ನದೇ ಕಾರಿನಲ್ಲಿ  ಕಳುಹಿಸಿಕೊಡುವ ಮೂಲಕ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾನವೀಯತೆ ಮೆರೆದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್​ನಲ್ಲಿ ಪೋಟೋ ತೆಗೆಯುವಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿ ಇರುತ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿದೇವರ ಬನ ಗ್ರಾಮದ…

Read More

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More