ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More

ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ|train

ಶಿವಮೊಗ್ಗ : ಇಲ್ಲಿನ ವಿನೋಬ ನಗರದ  2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ (70)  ಮೃತ ದುರ್ದೈವಿ. ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಮೊನ್ನೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ….

Read More

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read More

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ ರಿಪ್ಪನ್‌ಪೇಟೆ : ತ್ರಿವಿಧ ದಾಸೋಹಿ ,ಶತಾಯಿಷಿ ಕಾಯಕಯೋಗಿ ದಿವಂಗತ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ  ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನುಡಿ ಸೇವೆ ಸಲ್ಲಿಸಿದರು. ಸಾಗರ ನಗರ ಸಭೆಯ ನಿವೃತ್ತ ಸಮುದಾಯ ಸಂಘಟನಾಧಿಕಾರಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More
Exit mobile version