Headlines

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

ನಾಳೆ SSLC ಫಲಿತಾಂಶ ಪ್ರಕಟ – ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ ಫಲಿತಾಂಶ ಬಿಡುಗಡೆ ಆಗುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ….

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ  ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯುವಕರ ಬೈಕ್​ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ…

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More