ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರು ಎಸ್ ಪಿ ಎದುರು ಶರಣಾಗತಿ :
ಶಿವಮೊಗ್ಗದ ವಿನೋಬ ನಗರದಲ್ಲಿ ಹಾಡುಹಗಲೇ ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ಚಿಕ್ಕಮಗಳೂರಿನ ಎಸ್ ಪಿ ಎದುರಲ್ಲಿ ಶರಣಾಗಿದ್ದಾರೆ. 8 ಜನ ಆರೋಪಿಗಳು ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಮುಂದೆ ಶರಣಾಗಿರುವುದಾಗಿ ತಿಳಿದು ಬಂದಿದೆ.ತಡರಾತ್ರಿ 8 ಜನ ಆರೋಪಿಗಳು ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಬಂದು ಶರಣಾಗಿರುವುದಾಗಿ ತಿಳಿದು ಬಂದಿದೆ. ಎಸ್ಪಿ ಮುಂದೆ 8 ಜನರು ಆರೋಪಿಗಳು ಹಂದಿ ಅಣ್ಣಿಯನ್ನ ಕೊಲೆ ಮಾಡಿದವರು ನಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ…