Headlines

ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !

ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಶಿವ ನಾಮ ಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು|shivarathri

ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ…

Read More

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ  ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ

A life insurance cheque worth Rs 10 lakh was distributed by the Indian Postal Department to the family of Keshava, a youth from Gonikere village who died in an electrical accident. ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ A life insurance cheque worth Rs 10 lakh was distributed by the…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More
Exit mobile version