ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More

ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು  ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…

Read More

Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More

ಹೊಳೆಬಾಗಿಲು ಸಮೀಪ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದಲ್ಲಿ  ತೆಪ್ಪದಲ್ಲಿ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿದ ಕಾರಣ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆಗೆ ಯಲ್ಲಪ್ಪ ( 55 ) ಮೀನು ಹಿಡಿಯಲು ಕಣಿಕೆ ಗ್ರಾಮದ ಶರಾವತಿ ಹಿನ್ನೀರಿಗೆ ತೆರಳಿದ್ದಾರೆ.ದುರದೃಷ್ಟವಶಾತ್ ಮೀನು ಹಿಡಿಯಲು ಹೋದಾಗ ತೆಪ್ಪ ಮಗುಚಿ ಬಿದ್ದಿದ್ದರಿಂದ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಣಿಕೆ ಗ್ರಾಮದ ಬಳಿ ಶವ ತೇಲಿ ಬಂದಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More