ಹೊಸನಗರದಲ್ಲಿ ಹಿಟ್ ಅಂಡ್ ರನ್: ಪತಿ-ಪತ್ನಿ ಆಸ್ಪತ್ರೆಗೆ ದಾಖಲು

A bus owner and his wife were seriously injured after an unidentified bike hit their vehicle near Brahmeshwara in Hosanagar. Police have registered a hit-and-run case and launched a search for the rider. Hosanagar accident, bike accident, hit and run case, KV Ravi, Geetha, y accident, Shivamogga news, road accident, Karnataka accident, bus owner injured,…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಲಯನ್ ಸಫಾರಿ ಬಳಿ ಪಿಕಪ್ ಅಪಘಾತ – ಓರ್ವ ಸಾವು , ಮೂವರು ಗಂಭೀರ !!

ಲಯನ್ ಸಫಾರಿ ಬಳಿ ಪಿಕಪ್ ವಾಹನ ಅಪಘಾತ – ಓರ್ವ ಸಾವು , ಮೂವರು ಗಂಭೀರ !!ಜ಼್ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಸಮೀಪದ ಲಯನ್ ಸಫಾರಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಪಿಕಪ್ ವಾಹನ ಲಯನ್ ಸಫಾರಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪಿದ್ದು ,…

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ Maluru Police cracked a series of motor cable theft cases in Thirthahalli and arrested a Shivamogga man. Stolen copper cables worth ₹93,000 and a Bajaj Pulsar bike were seized. ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿ ತೀರದ ತೋಟಗಳಲ್ಲಿ ರೈತರಿಗೆ ತಲೆನೋವಾಗಿದ್ದ ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣವನ್ನು ಮಾಳೂರು…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More