Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More
Exit mobile version