ರಿಪ್ಪನ್‌ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ  ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ‌ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಪ್ರಸನ್ನ ಭಟ್ ರವರ ಅಂತಿಮ ದರ್ಶನಕ್ಕೆ ಹೊಸನಗರದಲ್ಲಿ ಭಾರಿ ಸಂಖ್ಯೆಯಲ್ಲಿ ಜನ – ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ|procession

ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.  ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ,…

Read More

ಭಾವೈಕ್ಯತೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಜೋಸೆಫ್ ಅರಮಚ್ಚಾಡತ್ | ರಿಪ್ಪನ್‌ಪೇಟೆ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ|Ripponpet

ರಿಪ್ಪನ್ ಪೇಟೆ: ಪ್ರತಿಯೊಂದು ಧರ್ಮದ ಮೂಲ ಸಾರ ಮನುಕುಲದ ಒಳಿತು. ಜಗತ್ತಿಗೆ ಶಾಂತಿ ಸಂದೇಶವನ್ನು ನೀಡಿದ ಪ್ರಭು ಯೇಸುಕ್ರಿಸ್ತರು ಕರುಣೆ ಪ್ರೀತಿ  ಮತ್ತು ದೇವರ ಮೇಲಿನ ನಂಬಿಕೆಯಿಂದ ಮಾತ್ರ ನೆಮ್ಮದಿಯ ಜೀವನವನ್ನು ಸಾಗಿಸಬಹುದು ಎಂದು ಶುಭ ಸಂದೇಶವನ್ನು ನೀಡಿದ್ದಾರೆ.ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಬೆರೆತು ಎಲ್ಲರೂ ಸಹೋದರ ಸಹೋದರಿಯಂತೆ  ಇದ್ದಾಗ ಮಾತ್ರ ನೆಮ್ಮದಿಯ ಸಮಾಜಕ್ಕೆ ದಾರಿದೀಪವಾಗಲಿದೆ ಎಂದು ಭದ್ರಾವತಿ ಧರ್ಮ ಕ್ಷೇತ್ರದ ಧರ್ಮಧ್ಯಕ್ಷ ಜೋಸೆಫ್ ಅರಮಚ್ಚಾಡತ್  ಹೇಳಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ನವೀಕರಣಗೊಂಡ  ಗುಡ್‌ಶಫರ್ಡ್…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಹಂದಿ ಅಣ್ಣಿ‌ ಹತ್ಯೆ ಆರೋಪಿಗಳ ಮೇಲಿನ ದಾಳಿ ಪ್ರಕರಣ – ತಮಿಳ್ ರಮೇಶ್ ಮತ್ತು ದೀಪು ಬೆಂಗಳೂರಲ್ಲಿ ಸೆರೆಂಡರ್|surrender

ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದ ಡಬ್ಬಲ್​ ಅಟ್ಯಾಕ್ ಪ್ರಕರಣ ಸಂಬಂಧ  ದಾವಣಗೆರೆ ಪೊಲೀಸರು ಆರೋಪಿಗಳು ತನಿಖೆ ಇನ್ನೂ ಸಹ ಮುಂದುವರಿಸಿದ್ದಾರೆ. ಈ ಮಧ್ಯೆ ಆಂಧ್ರದಲ್ಲಿ ಆರೋಪಿಗಳು ಸೆರೆಂಡರ್ ಆಗಿದ್ದರು ಎಂಬ ಫೇಕ್​ ನ್ಯೂಸ್​ನ್ನ ಕೂಡ ಉದ್ದೇಶ ಪೂರ್ವಕ ಕಾಣದ ಕೈಯ್ಯೊಂದು ಹರಿಬಿಟ್ಟಿತ್ತು. ಆದರೆ ಇದೇ ಶರಣಾಗತಿ ಸುದ್ದಿ ಇದೀಗ ನಿಜವಾಗಿದೆ. ಕಳೆದ ಮಾರ್ಚ್ 15 ರಂದು ಹಂದಿ ಅಣ್ಣಿ ಕೊಲೆಯ ಆರೋಪಿಗಳಾದ ಆಂಜನೇಯ ಮತ್ತು ಮಧು ಮೇಲೆ ತಮಿಳ್ ರಮೇಶ್​ ನ ಗ್ಯಾಂಗ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು….

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More