Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read More

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ !!!!???? ಸಿನಿಮಾ ಹಿಟ್ ಆಗುತ್ತೋ??? ಪ್ಲಾಪ್ ಆಗುತ್ತೋ ????

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ ಆಗಿದ್ದು ಇದು ಹಿಟ್ ಆಗುತ್ತೋ???? ಪ್ಲಾಪ್ ಆಗುತ್ತೋ ??? ಎಂಬುವುದನ್ನು ಕಾದುನೋಡಬೇಕಾಗಿದೆ. ಹೌದು…. ಕಾಂಗ್ರೆಸ್ ನಾಯಕರು ಒಂದಾದ್ರ ?  ಹೀಗೊಂದು ಪ್ರೆಶ್ನೆ ಈಗ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು ಎಂದರೆ ಅದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್. ಇದು ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವ ವಿಷಯ. ಆದರೆ ಇತ್ತೀಚಿನ ಕೆಲವು  ತಿಂಗಳುಗಳ  ಹಿಂದೆ ಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರು…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More