ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಇಬ್ಬರ ವಿರುದ್ದ ಎಫ಼್ ಐ ಆರ್ ದಾಖಲಿಸಲು ಕೋರಿ ಕೋರ್ಟ್ ಗೆ ಅರ್ಜಿ :
ಶಿವಮೊಗ್ಗ ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಡೆದ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರು, ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ, ಅವರನ್ನು ದಮನ ಮಾಡುತ್ತೇವೆ ಎಂಬ ಪ್ರಚೋದನಕಾರಿ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬೆಂಗಳೂರು ನಗರದ 40ನೆ ಎಸಿಎಂಎಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹರ್ಷ ಹತ್ಯೆಯ ನಂತರ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ…