ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment. ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ…

Read More

ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??

99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್​ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್​ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More
Exit mobile version