ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.     ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ A college student was seriously injured after a tree fell on her during heavy rain near Hiresani village in Ripponpete. She was shifted from Meggan Hospital to Manipal for advanced treatment. ರಿಪ್ಪನ್‌ಪೇಟೆ, ಜುಲೈ 25: ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭ…

Read More