Headlines

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

 ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat

ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….

Read More

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More