Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ A man posing as Karnataka Chief Minister D.K. Shivakumar’s personal assistant allegedly cheated a farmer of ₹15 lakh by promising a recreation club licence. Thunganagar Police arrested the accused and are continuing the investigation. ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

ಹಸರೀಕರಣ ಕಾರ್ಯಕ್ರಮ;;

ಸೊರಬ:: ತಾಲೂಕಿನ ನೆಲ್ಲೂರು ಗ್ರಾಮದ ಶ್ರೀ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಊರ ಗ್ರಾಮಸ್ಥರು ಹಾಗೂ S,K,D,R,D,P ಯೋಜನಾ ಕಚೇರಿ ಶಿರಸಿ ಮತ್ತು ಗ್ರಾಮ ಪಂಚಾಯತ್ ಹರಿಶಿ ಅರಣ್ಯ ಇಲಾಖೆ  ಇವರ ಸಂಯುಕ್ತ ಆಶ್ರಯದಲ್ಲಿ ಹಸರೀಕರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಫಾರೆಸ್ಟರ್ ರಾಮಪ್ಪ,ಕಿರಣ್ ಗಾರ್ಡ್,ಪಂಚಾಯತ್ ಸದ್ಯಸ್ಯರು  ಕೃಷ್ಣಮೂರ್ತಿ,ಆರಾಧನಾ ಸಮಿತಿ ಸದ್ಯಸ್ಯೆ ವಸುಂದರಾ ಭಟ್,ಗ್ರಾಮದ ಅಧ್ಯಕ್ಷರು ನಾರಾಯಣಪ್ಪ,ಒಕ್ಕೂಟ ಅಧ್ಯಕ್ಷರು ಮಂಜಪ್ಪ,PDO  ಸಂತೋಷ,ಅರಣ್ಯಾಧಿಕಾರಿ ರಾಘವೇಂದ್ರ,ವಾಚರ್ ಆನಂದ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

ನೇಣಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ ! ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ  ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ  ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣಾ…

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More