ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???
ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು ಕಸಿದುಕೊಂಡು ತಮ್ಮ ಕುಟುಂಬ…