Headlines

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read More

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read More

ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR

ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More
Exit mobile version