HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ

HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾದ್ಯ ಶಿಕ್ಷಣ ಶ್ರೇಷ್ಟ ನಾಗರೀಕರನ್ನಾಗಿ ಮಾಡುತ್ತದೆಂದು ನಿವೃತ್ತ  ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಯ ಶ್ರೀರಂಗರಾವ್ ಸಭಾಭವನದಲ್ಲಿ ಭಾನುವಾರ ಮಿಲನ ಆಲೂಮ್ನಿ ಅಸೋಸಿಯೇಷನ್‌ ವತಿಯಿಂದ ಆಯೋಜಿಸಲಾದ 5ನೇ ವರ್ಷದ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು   ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…

Read More

ಮಾ.09 ರಿಂದ 15 ರವರೆಗೆ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಜಗನ್ಮಾತೆ ಪದ್ಮಾವತಿ ದೇವಿಯ ಮಹಾರಥೋತ್ಸವ…

ರಿಪ್ಪನ್ ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥ ಯಾತ್ರಾ ಮಹೋತ್ಸವವು ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುರುವಾರ (ಮಾ. 9) ಶ್ರೀ ಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ, 10ರಂದು ಮಕ್ಕಳ ಬಸದಿಯಲ್ಲಿ ಶ್ರೀ…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ತುಮಕೂರು ಮೂಲದ ಯುವಕ ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ :

ಶಿವಮೊಗ್ಗ  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆ:  ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್‌ಪೇಟೆ…

Read More

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More