RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್ ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ….

Read More

ರೈತನ ಹೊಟ್ಟೆಗೆ ತಿವಿದ ಕಾಡುಕೋಣ..!!! ಚಿಂತಾಜನಕ ಸ್ಥಿತಿಯಲ್ಲಿರುವ ರೈತ ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ  ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ…

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪ‌ರ್ ಲಾರಿ – ಸ್ಥಳದಲ್ಲೇ ತ್ಯಾಗರ್ತಿ ಮೂಲದ ಕಾರ್ಮಿಕ ಸಾವು | accident

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,…

Read More
Exit mobile version