Headlines

ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…

Read More

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ –  ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ …

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ಅರಣ್ಯ ಇಲಾಖೆಯಿಂದ ರಕ್ಷಣೆ|python

ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ರಕ್ಷಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದ ಹೊಲದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಹಾವನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಕಚ್ಚಿಗೆ ಬೈಲ್  ಗ್ರಾಮದ ಗಣೇಶ್ ಭಟ್ ಹುಲಿಮನೆ ಎಂಬುವರ ಜಮೀನಿನಲ್ಲಿ ಕಾಣಿಸಿಕೊಂಡ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಸುರಕ್ಷಿತವಾಗಿ ಬಿಡಲಾಗಿದೆ. ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯ…

Read More
Exit mobile version