ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

ಚುನಾವಣೆಯ ಠೇವಣಿ ಕಟ್ಟಲು ದೇಣಿಗೆ ಕೊಟ್ಟ ಗ್ರಾಮಸ್ಥರು – ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ|Beluru

ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹೆಬೈಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಸ್ಥರು ದೇಣಿಗೆ ರೂಪದಲ್ಲಿ ಚುನಾವಣೆಗೆ ಠೇವಣಿ ಕಟ್ಟಲು ಹಣ ನೀಡಲು ಮುಂದಾದ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಭಾವುಕರಾದ ಘಟನೆ ನಡೆದಿದೆ. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರಿಗೆ ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು. ಅಭಿಮಾನಿಗಳು ಪ್ರೀತಿಯಿಂದ…

Read More

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

ಕೆಪಿಸಿಸಿ ನೂತನ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ

ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna met newly appointed KPCC President B.K. Hariprasad in Bengaluru and extended his congratulations. The meeting comes amid growing speculation over Beluru’s chances of securing a ministerial berth in the Karnataka Cabinet. ಬೆಂಗಳೂರು: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More