ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ ಶಿವಮೊಗ್ಹ:  ಆನ್‌ಲೈನ್‌ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್‌ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್‌ಲೈನ್‌ನಲ್ಲಿ ಖರೀದಿಸಲು ಮುಂದಾಗಿದ್ದಾರೆ….

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More
White tea cup

Nulla id sem libero

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More