ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ
ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…


