ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ One person was arrested in a deer poaching case near Lakshmisagara Minor Forest in Channagiri. Forest officials seized two deer carcasses, one car, and three motorcycles used in the crime. Investigation is underway. ಭದ್ರಾವತಿ, ಜು. 30: ಅಕ್ರಮವಾಗಿ ಜಿಂಕೆಗಳನ್ನು ಬೇಟೆಯಾಡಿ ಹತ್ಯೆಗೈದಿದ್ದ…

Read More

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸಲಾಂ ಸಾಬ್ ಎಂಬುವರನ್ನು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರು ಎಸ್ ಪಿ ಎದುರು ಶರಣಾಗತಿ :

ಶಿವಮೊಗ್ಗದ ವಿನೋಬ ನಗರದಲ್ಲಿ ಹಾಡುಹಗಲೇ ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ಚಿಕ್ಕಮಗಳೂರಿನ ಎಸ್ ಪಿ ಎದುರಲ್ಲಿ ಶರಣಾಗಿದ್ದಾರೆ. 8 ಜನ ಆರೋಪಿಗಳು ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಮುಂದೆ ಶರಣಾಗಿರುವುದಾಗಿ ತಿಳಿದು ಬಂದಿದೆ.ತಡರಾತ್ರಿ 8 ಜನ ಆರೋಪಿಗಳು ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಬಂದು ಶರಣಾಗಿರುವುದಾಗಿ ತಿಳಿದು ಬಂದಿದೆ. ಎಸ್ಪಿ ಮುಂದೆ 8 ಜನರು ಆರೋಪಿಗಳು ಹಂದಿ ಅಣ್ಣಿಯನ್ನ ಕೊಲೆ ಮಾಡಿದವರು ನಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ…

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More
Exit mobile version