Headlines

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read More

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು ಶಂಕೆ, ನಾಲ್ವರಿಗೆ ಗಂಭೀರ !

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಇಬ್ಬರ ಸಾವು ಶಂಕೆ, ಇನ್ನಿಬ್ಬರು ನಾಪತ್ತೆ Two people are feared dead and two others missing after a landslide at Hulikal Ghat during road work. Rescue operations are underway as officials verify details. ಶಿವಮೊಗ್ಗ ಜಿಲ್ಲೆ ಸಮೀಪದ ಹುಲಿಕಲ್ ಘಾಟಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಘಟನೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಆಯ್ಕೆ

Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More