ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (08-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಶಿವಮೊಗ್ಗ ಮಾರುಕಟ್ಟೆಯ ಏ. 08 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಹಸ :       ₹  53010 – ₹ 53010 ಬೆಟ್ಟೆ :      ₹  41509 –…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More