RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ. ನಗರದ ಸೋಮಿನಕೊಪ್ಪ ರಸ್ತೆಯಲ್ಲಿ…

Read More
Exit mobile version