ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory

ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More