ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…

Read More

ಐಗಿನಬೈಲು ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಶಾಲೆಯ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಐತಿಹಾಸಿಕ ಪ್ರಸಿದ್ಧ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿ ಸಾಗರದ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನದ್ದವರಿಗೆ ಹಾಗೂ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಅವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ಆಂಬುಲೆನ್ಸ್…

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack Final year B.Com student dies of heart attack Final year B.Com student dies of heart attack ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಮೂಲದ 22…

Read More
Exit mobile version