ಒಕ್ಕಲಿಗರ ಸಂಘದ ಚುನಾವಣೆ ಸಿರಿಬೈಲ್ ಧರ್ಮೇಶ್ ಮುನ್ನಡೆ : ಗೆಲುವು ಬಹುತೇಕ ಖಚಿತ

ರಾಜ್ಯ ಒಕ್ಕಲಿಗರ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶದ ಮೂರನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಮೂರನೇ ಸುತ್ತಿನಲ್ಲಿ ಧರ್ಮೇಶ್ ಸಿರಿ ಬೈಲ್ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನಲ್ಲಿ ಎಸ್ ಕುಮಾರ್ ಮುನ್ನಡೆ ಪಡೆದಿದ್ದ ಎಸ್ ಕುಮಾರ್ ಮೂರನೇ ಸುತ್ತಿನಲ್ಲಿ ಹಿನ್ನಡೆ ಆಗಿದೆ. ಎರಡನೇ ಸುತ್ತಿನಲ್ಲಿ 2436 ಮತ ಪಡೆದಿದ್ದ ಕುಮಾರ್ ಮೂರನೇ ಸುತ್ತಿನಲ್ಲಿ 2912 ಮತ ಪಡೆದುಕೊಂಡಿದ್ದಾರೆ. ಅದರಂತೆ ಧರ್ಮೇಶ್ ಸಿರಿಬೈಲ್ 3265 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಧರ್ಮೇಶ್ ಅವರು ನಾಲ್ಕನೇ ಸುತ್ತಿನಲ್ಲಿಯೂ ಹೆಚ್ಚು…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಹಾರಂಬಳ್ಳಿ ಗ್ರಾಮದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ :

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ  ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜಾತಿ…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard

ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More