Skyscrappers

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…

Read More

ಆಯನೂರು ಬಳಿ ಮರಕ್ಕೆ ಡಿಕ್ಕಿ‌ ಹೊಡೆದ ಖಾಸಗಿ ಬಸ್ : ಹಲವರಿಗೆ ಗಂಭೀರ ಗಾಯ

ಆಯನೂರು : ಇಲ್ಲಿನ ಸಮೀಪದ ಕದಂಬ ರೆಸ್ಟೋರೆಂಟ್ ಬಳಿ ಖಾಸಗಿ ಬಸ್ ಮರಕ್ಕೆ ಗುದ್ದಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಾಮೇನಹಳ್ಳಿಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಮಂಜುನಾಥ್ ಬಸ್  ವಾಹನವೊಂದನ್ನು ಹಿಂದಿಕ್ಕಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಚಾಮೇನಹಳ್ಳಿ ನಿವಾಸಿಗಳಾದ ಶಿಲ್ಪ(33) ಕೀರ್ತಿ(21) ಭೂಮಿಕಾ(21) ಮತ್ತು ಕಾವ್ಯಾ(21) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಮೂವರು ಶಿವಮೊಗ್ಗದ ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕುಂಸಿ ಪೊಲೀಸ್ ಠಾಣೆ…

Read More

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಇಬ್ಬರು ಶ್ರೀಗಂಧ ಕಳ್ಳರ ಬಂಧನ

ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.   ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ  ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ. ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ…

Read More

ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More