ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.  ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”…

Read More

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ

ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ  ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ

Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್‌…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More
Exit mobile version