ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read More

ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ | ಪೋಷಕರಿಂದ ನ್ಯಾಯಕ್ಕಾಗಿ ಕೂಗು

A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ…

Read More

ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More

ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಸಿದ್ದುಗೆ ಹುಚ್ಚು ಹಿಡಿದಿದೆ, ಅದು ಯಾವಾಗ ಬಿಡುತ್ತೋ ಗೊತ್ತಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ನವರಿಗೆ ಹುಚ್ಚು ಹಿಡಿದಿದೆ. ಅದು ಯಾವಾಗ ಬಿಡುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್​ ಟೀಕೆ ಮಾಡಿದರೆ, ಭಾರತೀಯ ಸಂಸ್ಕೃತಿಯನ್ನೆ ಟೀಕೆ ಮಾಡಿದಂತೆ. ನೆಹರು ಮತ್ತು ಗಾಂಧೀಜಿಯವರು ಆರ್​ಎಸ್ಎಸ್​ ಬಗ್ಗೆ ಪ್ರೀತಿ ಹೊಂದಿದ್ದರು. ಗಾಂಧೀಜಿ, ನೆಹರು ಮುಂದೆ ಸಿದ್ದು ಯಾವ ಲೆಕ್ಕ? ಸಿದ್ದರಾಮಯ್ಯ ಟೀಕೆ ಮಾಡುವ ಮೂಲಕ ಹೀರೋ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಉಪಚುನಾವಣೆ ಬಗ್ಗೆ ಮಾತನಾಡಿ, ಚುನಾವಣಾ ಆಯೋಗ ಎರಡು ಕ್ಷೇತ್ರಗಳ…

Read More

ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft

ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…

Read More