Headlines

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ…

Read More

ಗವಟೂರು ಹೊಳೆಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಎಳ್ಳಮವಾಸ್ಯೆ ಜಾತ್ರಾ ಮಹೋತ್ಸವ:

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಹೊಳೆಸಿದ್ದೇಶ್ವರ ಸ್ವಾಮಿಯ ಎಳ್ಳಮವಾಸ್ಯೆ ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಮಳಲಿಮಠದ ಷ.ಬ್ರ.ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಗಳು ಸಂಘಟನೆ ಸದ್ಭಾವನೆಯೊಂದಿಗೆ ಯುವಜನಾಂಗ ಧಾರ್ಮಿಕ ಅಚರಣೆಗಳಲ್ಲಿ ತೊಡಗಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು,  ದುಡಿಮೆಯಿಂದ ಗಳಿಸಿದ ಹಣವನ್ನು ದಾನ, ಧರ್ಮಕ್ಕಾಯಕ್ಕೆ ವಿನಿಯೋಗಿಸಿದರೆ ಪುಣ್ಯನಾದರು ಬರುತ್ತದೆ ಅದೇ ಬಚ್ಚಿಟ್ಟರೆ ಪರರ ಪಾಲಾಗುತ್ತದೆ ಈಗಲಾದರೂ ಗಳಿಸಿದ ಸಂಪತ್ತು ಇನ್ನೊಬ್ಬರಿಗೆ ದಾನ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More