ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು!?

A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್

 ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ  ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು.  ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ  ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ. ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ….

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More