ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ

ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು.  ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದ‌ಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.  ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…

Read More

Phasellus sodales ex sed lorem euismod

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ It is said that around 14 people were travelling in the Bolero at the time of the accident, and all the people in the vehicle were injured. The injured were immediately admitted to the hospital. The body of the deceased Lakshmamma has been sent to the government hospital….

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ A 29-year-old woman, Malan Jahan, has been reported missing from Ragigudda in Shivamogga since March 30. Police urge the public to share any information. ಶಿವಮೊಗ್ಗ, ಏಪ್ರಿಲ್ 08: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ನಿವಾಸಿ ಜಿಯಾವುಲ್ಲಾ ಅವರ ಪತ್ನಿ ಮಾಲನ್ ಜಹಾನ್ (29) ಅವರು ಕಳೆದ ಮಾರ್ಚ್ 30ರಂದು ಮನೆಯಿಂದ ಹೊರಗೆ ಹೋಗಿದ್ದು, ಈವರೆಗೆ…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More
Exit mobile version