Headlines

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

ಚಲಿಸುತಿದ್ದ ಬಸ್ ನ ಸ್ಟೇರಿಂಗ್ ಕಟ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

A government bus traveling from Shivamogga to Thirthahalli experienced a sudden steering failure near Kattehaklu in Thirthahalli taluk. The bus was carrying around 50 passengers at the time of the incident. Due to the driver’s presence of mind and timely action, the bus was brought under control and safely stopped on the roadside, preventing a…

Read More

ಹೆದ್ದಾರಿಪುರದಲ್ಲಿ ಪ್ರೋ ಲೀಗ್ ಕಬ್ಬಡ್ಡಿ ಪಂದ್ಯಾವಳಿ: ಗ್ರಾಮೀಣ –ಪ್ರತಿಭೆಯ ಕಾಳಜಿಗೆ ಪ್ರೋತ್ಸಾಹಿಸಿದ ಗ್ರಾಮಸ್ಥರು….!

ಈ ಶತಮಾನದ ಕ್ರೀಡೆ ಯಾವುದು ಎಂದರೆ  ಗಲ್ಲಿಗಲ್ಲಿಗಳಲ್ಲಿ  ಗೋಲಿ ಆಡುವ ಚಿಣ್ಣರಾದಿಯಾಗಿ  ಕ್ರಿಕೆಟ್‌ ಎನ್ನುವ ಮಟ್ಟಿಗೆ ತನ್ನ ಕದಂಬ ಬಾಹು ಚಾಚಿದೆ ಕ್ರಿಕೆಟ್. ಆದರೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿ ಕಬ್ಬಡ್ಡಿಯೇ ತನ್ನ ಜೀವಾಳ ಎನ್ನುವ ಮಟ್ಟಿಗೆ ಬೆಳೆದ ಪ್ರತಿಭಾವಂತ ಆಟಗಾರರಿದ್ದಾರೆ. ಇದೇ ಗ್ರಾಮದ ಪ್ರತಿಭಾವಂತ ಕಬ್ಬಡಿ ಆಟಗಾರ ಸುಷ್ಮಂತ್‌ಗೆ ಕಬಡ್ಡಿ ಆಟವೇ ಆತನ ಎಡಗಾಲಿಗೆ ಮುಳುವಾಗಿ ಕಳೆದ ಎರಡು ವರ್ಷದಿಂದ ತನ್ನ ಒಂದು ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ಕುಳಿತಿರುವ ಆತನ ತಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲೆ…

Read More

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು! ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು….

Read More

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…

Read More

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಬೆನವಳ್ಳಿ – ಮಸರೂರು ರಸ್ತೆ : ಜನಪ್ರತಿನಿಧಿಗಳೇ ಇನ್ನಾದರೂ ಇತ್ತ ಗಮನಹರಿಸಿ!!!!!

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.  ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ…

Read More