ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested
ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…