Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್‌ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್‌ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…

Read More

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

ಚಲಿಸುತ್ತಿದ್ದ ಪ್ಯಾಸೇಂಜರ್ ಆಟೋದಿಂದ ಬಿದ್ದು ಬಾಲಕ ಸಾವು :

 ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ. ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…

Read More