Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

 ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…

Read More

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More
Exit mobile version