“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು. ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬಹು ವಿಜ್ರಂಭಣೆಯಿಂದ ನೆರವೇರಿತು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ :

ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು.ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು….

Read More

Hosanagara | ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ಹೊಸನಗರ ಇಲ್ಲಿನ ಸಮೀಪದ ಮತ್ತಿಮನೆ  ಶ್ಯಾಮ್ ಉಡುಪ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ಗೋ  ಪೂಜೆಯ ದಿನ ಪೂಜೆಯ ಜೊತೆಗೆ ಇರಿಸಿದ್ದ ಬಂಗಾರದ ಸರ ಕಾಣೆಯಾಗಿತ್ತು. ಪೂಜೆ ಮುಗಿದ ನಂತರ ಬಂಗಾರದ ಸರ ಕಾಣದೆ ಇದ್ದಾಗ ಪೂಜೆ ಮಾಡಿದ ಸ್ಥಳದ ಅಕ್ಕಪಕ್ಕ ಹಾಗೂ ಕೊಟ್ಟಿಗೆಯಲ್ಲಿ ಹುಡುಕಲಾಗಿತ್ತು ಎಷ್ಟೇ ಹುಡುಕಿದರು ಸರ ಸಿಗದ ಕಾರಣ ಹಸುವೇ ಪ್ರಸಾದ ಜೊತೆಗೆ ನುಂಗಿರಬಹುದೇ ಎಂದು ಸಂಶಯ ಪಟ್ಟಿದ್ದರು….

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More