SSLC ಪಾಸಾದವರಿಗೆ ಗುಡ್ ನ್ಯೂಸ್ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!? A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್‌ ಶ್ವೇತಾ…

Read More

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike

ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು ₹80ಕ್ಕೆ ಹೆಚ್ಚಳಗೊಂಡಿದೆ. ಅದರ ಬೆನ್ನಲ್ಲೇ ಬೀನ್ಸ್ ಕೆ.ಜಿಗೆ ₹100, ಕ್ಯಾರೆಟ್ ₹80, ಬದನೆ ₹60, ಮೂಲಂಗಿ ₹40, ಹೂಕೋಸು ₹40, ಆಲೂಗಡ್ಡೆ ₹25, ಬಟಾಣಿಯ ಬೆಲೆಯೂ (₹80) ಒಂದೂವರೆ ಪಟ್ಟು ಹೆಚ್ಚಾಗಿದೆ. ಸೊಪ್ಪಿನ ಬೆಲೆಯೂ ಗಗನಕ್ಕೇರಿದೆ. ಕೊತ್ತಂಬರಿ ಕಟ್ಟಿಗೆ ₹ 10, ಸಬ್ಬಸಿಗೆ, ಎಳೆಹರಿವೆ, ದಂಟಿನ ಸೊಪ್ಪು, ಮೆಂತೆ…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಆನ್‌ಲೈನ್‌ ಗೇಮಿಂಗ್‌(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (25) ಮೃತ ಯುವಕ. ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More