ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ ಮುಖಂಡ ಧೀನ್ ದಯಾಳ್ ಭೇಟಿ
ಶಿವಮೊಗ್ಗ: ಹೂವಿನ ಮಾರ್ಕೆಟ್ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ. ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…