Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More
Exit mobile version