ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು…

Read More

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

ಕಾರಿಗೆ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಚಾನೆಲ್ ಗೆ ಇಳಿದ ಕಾರು : ಒಬ್ಬರ ಸಾವು

ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು  ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ. ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ಕೆಪಿಸಿಸಿ ನೂತನ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ

ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna met newly appointed KPCC President B.K. Hariprasad in Bengaluru and extended his congratulations. The meeting comes amid growing speculation over Beluru’s chances of securing a ministerial berth in the Karnataka Cabinet. ಬೆಂಗಳೂರು: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ…

Read More

ರಿಪ್ಪನ್‌ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election

ರಿಪ್ಪನ್‌ಪೇಟೆ :  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…

Read More